September 19, 2024

Sidramullah Khan: ಸಿದ್ರಾಮುಲ್ಲಾಖಾನ್‍ಗೆ ಪ್ರಿಯವಾಗಿದ್ದು ಟಿಪ್ಪು ಟೋಪಿ ಅದನ್ನೇ ನಾನು ಹೇಳಿದ್ದು

0

ಚಿಕ್ಕಮಗಳೂರು: ನಾನು ಸಿದ್ದರಾಮಯ್ಯನವರಿಗೆ (Siddaramaiah) ಖುಷಿಯಾಗುವ ಸಂಗತಿಯನ್ನೇ ಹೇಳಿದ್ದೇನೆ. ಅವರಿಗೆ ಸಿದ್ರಾಮುಲ್ಲಾಖಾನ್ ಎಂದು ಹೆಸರಿಟ್ಟವರು ಮಡಿಕೇರಿ-ಮೈಸೂರಿನ ಜನ. ಅವರಿಗೆ ಪ್ರಿಯವಾಗಿರೋದು ಟಿಪ್ಪು ಟೋಪಿ. ಅದನ್ನೇ ಹೇಳಿದ್ದೇನೆ. ಟೋಪಿ ಅವರಿಗೆ ಆನಂದ ಕೊಡುವ ಸಂಗತಿ. ಅದನ್ನೇ ಹೇಳಿದ್ದೇನೆ ಎಂದು ತಮ್ಮ ಹೇಳಿಕೆ ಕುರಿತಾಗಿ ಶಾಸಕ ಸಿ.ಟಿ (C.T Ravi) ಸ್ಪಷ್ಟನೆ ನೀಡಿದ್ದಾರೆ.

ನಾನು ಸಿದ್ದರಾಮಯ್ಯರಿಗೆ ಹೇಳಿದ್ದು, ಅಸಂಸದೀಯ ಪದವೂ ಅಲ್ಲ. ಬೈಗುಳವೂ ಅಲ್ಲ. ಕಾಂಗ್ರೆಸ್ ಕಾರ್ಯಕರ್ತರು ಸದ್ಭಾವನೆಯಿಂದ ಬಂದರೆ ಅತಿಥಿಗಳೆಂದು ಸತ್ಕಾರ. ದುರ್ಭಾವನೆಯಿಂದ ಬಂದರೆ ಅದೇ ರೀತಿ ಪ್ರತಿಕ್ರಿಯೆ ಇರುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ.

Sidramullah Khan

About Author

Leave a Reply

Your email address will not be published. Required fields are marked *

You may have missed