September 19, 2024

ಅಲ್ಲಂಪುರದಲ್ಲಿ ಶನೈಶ್ವರಸ್ವಾಮಿಯ ವಿಜೃಂಭಣೆಯ ಬ್ರಹ್ಮರಥೋತ್ಸವ

0
ಅಲ್ಲಂಪುರದಲ್ಲಿ ಶನೈಶ್ವರಸ್ವಾಮಿಯ ವಿಜೃಂಭಣೆಯ ಬ್ರಹ್ಮರಥೋತ್ಸವ

ಅಲ್ಲಂಪುರದಲ್ಲಿ ಶನೈಶ್ವರಸ್ವಾಮಿಯ ವಿಜೃಂಭಣೆಯ ಬ್ರಹ್ಮರಥೋತ್ಸವ

ಚಿಕ್ಕಮಗಳೂರು; ಅಲ್ಲಂಪುರ ಶ್ರೀ ಕ್ಷೇತ್ರಶನೈಶ್ಚರ ಸ್ವಾಮಿಯ ವಾರ್ಷಿಕ ರಥೋತ್ಸವ ಅಂಗವಾಗಿ ಶನಿವಾರ ಬೆಳಿಗ್ಗೆ ಶನೈಶ್ಚರ ಕಳಸ ಮತ್ತು ಸವಾರಿ ನಡೆನುಡಿ ಮೇಲೆ ಬಂದು ಸ್ವಾಮಿಯವರ ಕೆಂಡಾರ್ಚನೆ ನೆಡೆಯಿತು,

ಮಧ್ಯಾಹ್ನ ೧ ಗಂಟೆಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವದಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾಧ್ಯದೊಂದಿಗೆ ವಿಜೃಂಭಣೆಯಿಂದ ರಥೋತ್ಸವ ನೆಡೆಯಿತು,

ಸುತ್ತಮುತ್ತಲ ಗ್ರಾಮಸ್ಥರಾದ ಅಲ್ಲಂಪುರ, ಕೈಮರ, ಚಿಕ್ಕಮಗಳೂರು, ಮಲ್ಲೇನಹಳ್ಳಿ, ಬೀಕನಹಳ್ಳಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಂಡಿದ್ದರು,

ಈ ಮೆರವಣಿಗೆಯಲ್ಲಿ ಪ್ರಧಾನ ಅರ್ಚಕರಾದ ಅನಂತು, ಶಾಸಕ ಹೆಚ್.ಡಿ.ತಮ್ಮಯ್ಯ, ಮಾಜಿ ಸಚಿವ ಸಿ.ಟಿ.ರವಿ, ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಎನ್.ಲೋಕೇಶ್, ಗೌರವ ಅಧ್ಯಕ್ಷರಾದ ಬಸಪ್ಪಶೆಟ್ಟಿ, ಉಪಾಧ್ಯಕ್ಷರಾದ ಯು.ಪಿ.ನಾಗರಾಜ್, ಕಾರ್ಯದರ್ಶಿ ಶಿವಕುಮಾರ್, ಖಜಾಂಚಿ ತಿಮ್ಮಯ್ಯ, ಸಂಚಾಲಕ ಪರಮೇಶ್, ಅಮರ್‌ನಾಥ್, ಎ.ಟಿ.ಲೋಕೇಶ್, ಮಂಜುನಾಥ್, ಮೋಹನ್‌ಕುಮಾರ್, ಎ.ಎನ್.ಬಸವರಾಜ್ ಚಲವಾದಿ ಹಾಗು ಗ್ರಾಮಸ್ಥರು ಪಾಲ್ಗೋಂಡಿದ್ದರು, ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ನೆಡೆಯಿತು.

Shanaishvaraswamy’s booming Brahmarathotsava at Allampura

 

About Author

Leave a Reply

Your email address will not be published. Required fields are marked *

You may have missed